Menu

ಕೇಂದ್ರ ಸಚಿವರಿಗೆ ರಾಜ್ಯದ ಹಿತ ಬೇಕಿಲ್ಲವೇ ?

ರಾಜ್ಯದ ಪರವಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರವೊಂದನ್ನು ಬರೆದಾಗ ಇದಕ್ಕೆ ಪೂರಕವಾಗಿ, ಕೇಂದ್ರದ ಈ ನಾಲ್ವರು ಮಂತ್ರಿಗಳೂ ಸಂಬಂಧಿತ ಸಚಿವರ ಮೇಲೆ ಒತ್ತಡವನ್ನು ತಂದು ಸೂಕ್ತ ನೆರವು ಮತ್ತು ಅನುದಾನ ಬಿಡುಗಡೆಗಾಗಿ ಧ್ವನಿ ಎತ್ತುವುದು ಸರಿಯಾದ ನಡೆ. ಆದರೆ ಮೋದಿ ಮಂತ್ರಿಮಂಡಲದಲ್ಲಿ ಪ್ರಮುಖ ಸಚಿವರೂ ಆಗಿರುವ ಪ್ರಹ್ಲಾದ ಜೋಶಿ ಅವರೀಗ ರಾಜ್ಯದ ಪತ್ರಕ್ಕೆ ಕಿಡಿ ಕಾರಿರುವುದು ದುರದೃಷ್ಟಕರ. ರಾಜ್ಯದ ಅಹವಾಲುಗಳಿಗೆ ಕೇಂದ್ರ ಸರ್ಕಾರವು ತ್ವರಿತವಾಗಿ ಸ್ಪಂದಿಸುವುದಿಲ್ಲ. ಅಲ್ಲದೆ ರಾಜ್ಯದ ಕೆಲವೊಂದು

ಬರದಲ್ಲಿ ಕೆರೆಗಳ ಹೂಳೆತ್ತಿದರೆ ಮಳೆ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಳ

ಶಿವಕುಮಾರ್ ಮತ್ತು ವಿಜಯ್ ಇಬ್ಬರೂ ಸಹಮತದಿಂದ  ಚರ್ಚಿಸಿದರೆ ಕಾವೇರಿ ಕಣಿವೆಯಲ್ಲಿ ನೀರಿನ ಸಮಸ್ಯೆ ಬಗೆಹರಿದೀತು. ಕೆರೆ, ಕುಂಟೆಗಳ  ಹೂಳೆತ್ತಲು ತಮಿಳುನಾಡು ಮಾಡಿರುವ ಎಲ್ಲ ತಗಾದೆಗಳನ್ನು ವಾಪಸ್ ಪಡೆಯುವುದು ಈಗ ಮುಖ್ಯ. ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಟಿವಿಕೆ ಪಾರ್ಟಿಯ ಸರ್ಕಾರವಿದೆ . ಇದೇ

ಕನ್ನಡನಾಡಿನಲ್ಲೇ ಗಾನಕೋಗಿಲೆ ಎಸ್‌ ಜಾನಕಿ ಮತ್ತೆ ಜನಿಸಲಿ

ಎಸ್‌ಪಿಬಿ ಮತ್ತು ಎಸ್. ಜಾನಕಿ ಇವರಿಬ್ಬರ ಜೀವವೂ ಕನ್ನಡನಾಡಿನಲ್ಲಿಯೇ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಜನ್ಮತಃ ಇವರಿಬ್ಬರೂ ತೆಲುಗು ಬಿಡ್ಡಲು. ಆದರೆ ಇವರಿಬ್ಬರ ಹೃದಯ ಕೊನೆಯವರೆಗೂ ಕನ್ನಡತಾಯಿಗಾಗಿ ಮಿಡಿಯಿತು. ಜನ್ಮ ಕೊಟ್ಟ ಏಕೈಕ ಮಗ ಮತ್ತು ಮಗಳನ್ನು ಕಳೆದುಕೊಂಡ ಜಾನಕಿ ಕೊನೆಗೆ

ತಾರ್ಕಿಕ ಅಂತ್ಯ ಕಾಣದ ಬಿಟ್ ಕಾಯಿನ್ ದಂಧೆ

ದೇಶ ವಿದೇಶಗಳಲ್ಲಿ  ಬಿಟ್ ಕಾಯಿನ್ ದಂಧೆಯನ್ನು ತೆರೆಮರೆಯಲ್ಲಿ ಮುಂದುವರಿಸಿರುವ ನಾಡಿನ ಪ್ರಭಾವಿ ವ್ಯಕ್ತಿಗಳ ವ್ಯವಹಾರ ಮತ್ತು ವಹಿವಾಟಿಗೆ ಭಾದಕ ಆಗದ ರೀತಿಯಲ್ಲಿ ಎಸ್‌ಐಟಿ ಅತಿ ಜಾಣ್ಮೆಯಿಂದ ಬಿಟ್ ಕಾಯಿನ್ ಪ್ರಕರಣದ ಬಿ ರಿಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದರಲ್ಲಿ ಹೊಸದೇನೂ ಇಲ್ಲ. ಸಾಕ್ಷ್ಯಗಳ

ಯುದ್ಧ ಯಾರಿಗೂ ಬೇಕಿಲ್ಲ, ಟ್ರಂಪ್‌ಗೆ ಮಾತ್ರ ಯುದ್ಧ ಸಂಭ್ರಮ

ಟ್ರಂಪ್ ಗೊಂದಲಕಾರಿ ಮತ್ತು ಅಸ್ಥಿರ ನೀತಿ ಮತ್ತು ಹೇಳಿಕೆಗಳೇ ಇಂದು ಮತ್ತೆ ಇರಾನ್ ಅನ್ನು ಕೆರಳಿಸಿದೆ. ಮಲಗಿರುವವರೂ ರೋಷದಿಂದ ಎದ್ದು ಕುಳಿತುಕೊಳ್ಳುವ ರೀತಿಯಲ್ಲಿ ಟ್ರಂಪ್ ಹೇಳಿಕೆ ನೀಡುತ್ತಿದ್ದು ಇದು ಶಾಂತಿ ಮಾತುಕತೆ ಮತ್ತು ಶಾಂತಿ ಸ್ಥಾಪನೆಗೆ ನೇರ ಅಡ್ಡಿಯಾಗಿ ತೊಡಕಾಗಿ ಪರಿಣಮಿಸಿದೆ.

ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ‌ ನೀಡುತ್ತಿಲ್ಲ: ಸಿಎಂಗೆ ಮನವಿ

ಎಸ್‌ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ‌ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ  ನವ ಕರ್ನಾಟಕ ರೈತ ಸಂಘದ

SIR ಹಾಗೂ ರಾಜಕೀಯ ಸಾಮರಸ್ಯ

ಜನಪರ ದೃಷ್ಟಿಯಲ್ಲಿ ಪಾರದರ್ಶಕ ಎಸ್ ಎ ಆರ್ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಳ್ಳಬೇಕಾದರೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ನಡುವೆ ಸೌಹಾರ್ದತೆ ಮತ್ತು ಸಾಮರಸ್ಯವೂ ಅತಿ ಮುಖ್ಯ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ಈಗ ಎಸ್ ಐ ಅರ್ ಪಕ್ರಿಯೆ

ಸುಪ್ರೀಂಕೋರ್ಟ್‌ಗೆ ಎಐ ಸವಾಲು

ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ ಐದೇ ನಿಮಿಷಗಳಲ್ಲಿ ಫಲಿತಾಂಶ ಘೋಷಣೆ ಆಗುವುದೆಂದಾಗ ಎಐನಿಂದ ಭಾರತೀಯ ನೈಜ ನ್ಯಾಯಾಂಗ ಕಾರ್ಯ ನಿರ್ವಹಣೆಗೆ ಎದುರಾದ ಅಡ್ಡಿ ಮತ್ತು ಸವಾಲುಗಳನ್ನು ಸಮರ್ಥವಾಗಿ ಪರಿಹರಿಸುವುದು ಪರಿಣಿತರಿಗೆ ಅಸಾಧ್ಯವೇನೂ ಅಲ್ಲ. ಕೃತಕ ಬುದ್ದಿಮತ್ತೆ ಭಾರತೀಯ ನ್ಯಾಯಾಂಗದ ಮೇಲೆ ಗಂಭೀರ

ಕಲ್ಲು ಕ್ವಾರಿ ದುರಂತ: ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು,  ಭವಿಷ್ಯದಲ್ಲಿ ಎಲ್ಲಾ ಕ್ವಾರಿಗಳಿಗೂ ನಾವು ನಿಯಮ ತರಬೇಕಾಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾದಾಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಮೃತಪಟ್ಟ  ಏಳು

SIR ನಿಂದ ನೈಜ ಮತದಾರನಿಗೆ ಅನ್ಯಾಯವಾಗದಿರಲಿ

SIR ವಿಚಾರದಲ್ಲಿ ರಾಜ್ಯದಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದರೂ ವಾಸ್ತವಿಕ ನೆಲೆಗಟ್ಟಿನಲ್ಲಿ ನೈಜ ಮತದಾರರಿಗೆ ಅನ್ಯಾಯವಾಗದ ರೀತಿಯಲ್ಲಿ ಮನೆ ಮನೆಗೂ ಈಗ ಆಯೋಗಕ್ಕಿಂತ, ಸರ್ಕಾರವೇ ಮುಂದಾಗಿ ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ರಾಜ್ಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ( ಎಸ್ ಐ