Menu

ಕವಲುದಾರಿಯಲ್ಲಿ ದೋಸ್ತಿಗಳ ರಾಜಕೀಯ ಮೈತ್ರಿ

ದೇಶದಲ್ಲಿಂದು ಮೈತ್ರಿ ರಾಜಕಾರಣ ಅನಿವಾರ್ಯ. ಆದರೆ ಇದನ್ನು ಯಾವ್ಯಾವ ಸಮಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಮತ್ತು ಮುರಿಯಬೇಕೆಂಬ ತೀರ್ಮಾನಗಳಿಗೆ ದೇವೇಗೌಡ, ನಿತೀಶ್‌ಕುಮಾರ್ ಶರತ್ ಪವಾರ್ ಮತ್ತು ಚಂದ್ರಬಾಬು ನಾಯಡು ಅವರೇ ಸಾಟಿ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕವಲುದಾರಿಯಲ್ಲಿದೆ ! ಮಾಜಿ ಪ್ರಧಾನಿಗಳೂ ಆದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಉಭಯ ಪಕ್ಷಗಳ ಮೈತ್ರಿ ವಿದಾಯದ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದಾರೆ. ರಾಜ್ಯದಲ್ಲಿ ಬಹುದಿನಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ

ಮತ್ತಷ್ಟು ದೂರ ಕ್ರಮಿಸುತ್ತಿದೆ ನಮ್ಮ ಮೆಟ್ರೊ

ರಾಜ್ಯ ಸರ್ಕಾರವು ಈಗ ರೂಪಿಸಿರುವ ಪ್ರಮುಖ ಮೆಟ್ರೋ ಯೋಜನೆಗಳು ಸಕಾಲದಲ್ಲಿ ಮತ್ತು ಸಮಯೋಚಿತವಾಗಿ ಕಾರ್ಯಾನುಷ್ಠಾನಗೊಂಡಲ್ಲಿ ಬೆಂಗಳೂರಿನ ಸುಮಾರು ಅರವತ್ತು ಕಿಲೋಮೀಟರ್ ರೇಡಿಯಸ್ ವ್ಯಾಪ್ತಿಯಲ್ಲಿರುವ ಎಲ್ಲ ಜಿಲ್ಲೆಗಳಿಗೆ ಸಮಗ್ರವಾಗಿ ಮೆಟ್ರೋ ರೈಲು ಯೋಜನೆಯ ನೇರ ಅನುಕೂಲ ಮತ್ತು ಸೌಕರ್ಯ ಲಭಿಸುವುದು ಖಂಡಿತ. ಮಹಾನಗರಿ

ಅರಮನೆ ಮುಂಭಾಗ ನೈಟ್ರೊಜನ್ ಸಿಲಿಂಡರ್ ಸ್ಫೋಟ: ಬಲೂನ್ ವ್ಯಾಪಾರಿ ಸಾವು

ಮೈಸೂರು: ಅರಮನೆ ಮುಂಭಾಗದಲ್ಲಿ ಬಲೂನ್ ಗೆ ಗಾಳಿ ತುಂಬುವ ಸಿಲಿಂಡರ್ ಸ್ಫೋಟಗೊಂಡು, ಬಲೂನ್ ವ್ಯಾಪಾರಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ರಾತ್ರಿ 9 ಗಂಟೆ ಈ ದುರ್ಘಟನೆ ನಡೆದಿದೆ. ಮೃತರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರ ಪೈಕಿ

ಜಗ-ಜೀವನ: ಜನರ ಬಾಳ ಬೀಳಿಸದಿರಲಿ ಬಿದ್ದೇಳುತ್ತಿರುವ ರೂಪಾಯಿ

ಇದು ಏಕಾಏಕಿ ಆದ ಬೆಳವಣಿಗೆಯಲ್ಲ. ಆರಂಭದಲ್ಲೇ ರೋಗನಿರ್ಣಯ ಸರಿಯಾಗಿ ಆಗದಿದ್ದರೆ ಅದು ಹೇಗೆ ವ್ಯಾಪಿಸುತ್ತದೆಯೋ ಹಾಗೆಯೇ ಈ ರೂಪಾಯಿ ಮೌಲ್ಯ ಕುಸಿತವೂ ಹಲವು ವರ್ಷಗಳಿಂದ ಕಾಡುತ್ತಿರುವ, ಆದರೆ ಪರಿಹಾರ ಕಾಣದ ಸಮಸ್ಯೆಯಾಗಿದೆ. ಬೀಳುವುದೆಲ್ಲ ಏಳಲೇಬೇಕು ಎಂಬುದು ಸಹಜ ನಿಯಮವಾದರೂ ಬಿದ್ದೇಳುವ ಆ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಿಎಂ 5 ಲಕ್ಷ, ಪಿಎಂ 2 ಲಕ್ಷ ರೂ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9

ಅಮೆರಿಕದ ಸುಂಕ ಸಮರಕ್ಕೆ ತಕ್ಕ ಉತ್ತರ: ಭಾರತ ವ್ಯಾಪಾರ ನೀತಿಯಲ್ಲಿ ಬದಲಾವಣೆ

ಅಮೆರಿಕದ ದೊಡ್ಡಣ್ಣ ಟ್ರಂಪ್ ಸುಂಕ ಸಮರ ಸಾರಿದ ಮೇಲೆ ಭಾರತ ವ್ಯಾಪಾರ ಸಂಬಂಧದ ನೀತಿಯಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ಈಗ ನ್ಯೂಜಿಲೆಂಡ್, ಒಮನ್, ಯುಕೆ ಜತೆ ನೇರ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಈ ದೇಶಗಳಲ್ಲಿ ಭಾರತದ ಸರಕುಗಳಿಗೆ ತೆರಿಗೆ ಇರುವುದಿಲ್ಲ. ಅದೇ

ಬಾಂಗ್ಲಾದಲ್ಲಿ ಮತ್ತೆ ಅರಾಜಕತೆ! ವಿಶ್ವಸಂಸ್ಥೆಯ ಹೊಣೆಗಾರಿಕೆ ಏನು?

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯು ಬಾಂಗ್ಲಾದೇಶದ ಅರಾಜಕತೆ ವಿಚಾರದಲ್ಲಿ ಗಂಭೀರ ಚರ್ಚೆ ಮಾಡಬೇಕಿದೆ. ದೇಶಗಳ ಸಾರ್ವಭೌಮತ್ವದ ವಿಚಾರದಲ್ಲಿ ಭದ್ರತಾ ಮಂಡಳಿಯ ಪಾತ್ರ ಸೀಮಿತವಾದರೂ, ಹಿಂಸೆ ಮತ್ತು ಅರಾಜಕತೆಯ ನಾಡಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಹೇಗೆ ಮರುಸ್ಥಾಪಿಸಬೇಕೆಂಬ ಹೊಣೆಗಾರಿಕೆ ಭದ್ರತಾ ಮಂಡಳಿಗೆ ಇರಬೇಕಲ್ಲವೇ

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ

ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?

ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ,