ಅಂಕಣ
ಅರಣ್ಯದಂಚಿನಲ್ಲಿ 20 ಹುಲಿಗಳು: ಅರಣ್ಯ ಇಲಾಖೆಯಿಂದ ಸುಂದರ್ ಬನ್ಸ್ ಮಾಸ್ಟರ್ ಪ್ಲಾನ್
ಮೈಸೂರು: ಗಡಿ ಜಿಲ್ಲೆಯಾದ ಚಾಮರಾಜನಗರ ಮತ್ತು ಮೈಸೂರು ಭಾಗದ ಅರಣ್ಯ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಹುಲಿಗಳು ಸಂಚರಿಸುತ್ತಿವೆ. ಇದರಲ್ಲಿ 5 ಸೆರೆ ಹಿಡಿಯಲಾಗಿದೆ. ಗಡಿ ಭಾಗದಲ್ಲಿ ಒಂದೆರಡು ಹುಲಿಗಳಲ್ಲ, ಸಂಚರಿಸುತ್ತಿರುವ 20ಕ್ಕೂ ಹೆಚ್ಚು ಹುಲಿಗಳು. ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಹಲವು ಗ್ರಾಮಗಳು ಹುಲಿ ದಾಳಿಯಿಂದ ತತ್ತರಿಸಿವೆ. ಇತ್ತೀಚೆಗಷ್ಟೇ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಹುಲಿ ಪತ್ತೆಯಾಗಿತ್ತು. ಜನರ ನಿದ್ದೆಗೆಡಿಸುತ್ತಿರುವ ಹುಲಿಗಳ ಹಾವಳಿ ತಡೆಗಟ್ಟಲು ಅರಣ್ಯ
ಜಾರ್ಖಂಡ್ ಸಿಎಂ ಹೆಸರಲ್ಲಿ ಡಿಕೆ ಶಿವಕುಮಾರ್ ದಂಪತಿಗೆ ಕರೆ ಮಾಡಿ ಕಿರುಕುಳ: ಎಫ್ ಐಆರ್ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೆಸರನ್ನು ದುರುಪಯೋಗಪಡಿಸಿಕೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿಗೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ
ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ
ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!
ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್ ಆರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35
ಶ್ರೀ ಸತ್ಯ ಸಾಯಿ ಬಾಬಾ 100ನೇ ಜಯಂತಿ ಸ್ಮರಣಾರ್ಥ 160 ಕಿ.ಮೀ. ವಿಶಿಷ್ಟ ಸೈಕ್ಲಿಂಗ್ ಯಾತ್ರೆ
ಬೆಂಗಳೂರು: ಶ್ರೀ ಸತ್ಯ ಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್ (ಎಸ್ಎಸ್ಐಎಚ್ಎಲ್) ಸುಸ್ಥಿರತೆ (ಎಸ್), ಜಾಗೃತಿ (ಎ) ಮತ್ತು ಒಳಗೊಳ್ಳುವಿಕೆ (ಐ) ಅನ್ನು ಉತ್ತೇಜಿಸುವ ಉಪಕ್ರಮಗಳ ಭಾಗವಾಗಿ ಮತ್ತು ಅದರ ಸಂಸ್ಥಾಪಕ ಕುಲಪತಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ
ಸ್ನೇಹಿತರ ಜೊತೆಗೂಡಿ ತಾಯಿಯನ್ನೇ ಕೊಂದ ಮಗಳು!
ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಮಗಳು ಹೆತ್ತ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು
ಅಧಿಕಾರಕ್ಕೆ ಬರುವುದು, ಜಿಬಿಎ ರದ್ದು ಬಿಜೆಪಿ ಹಣೆಯಲ್ಲಿ ಬರೆದಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ
ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ
ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ: ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ
ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಂಡ್ಯ
ವೆಸ್ಟ್ ಇಂಡೀಸ್ ಮಣಿಸಿ ವಿಶ್ವದಾಖಲೆ ಬರೆದ ಟೀಂ ಇಂಡಿಯಾ
ನವದೆಹಲಿ: ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಗೆದ್ದು ವಿಶ್ವದಾಖಲೆಯನ್ನು ಸರಿಗಟ್ಟಿದೆ. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 121 ರನ್ ಗಳ ಗುರಿ ಪಡೆದಿದ್ದ ಭಾರತ ತಂಡ




